ಕೆ.ಆರ್. ಆಸ್ಪತ್ರೆ: ಮೂಲ ಗಾಯಕ್ಕೆ ಚಿಕಿತ್ಸೆ ಸಿಗುವುದೇ? |K.R.Hospital: Is there a cure for a root injury?
Автор: Prajavani | ಪ್ರಜಾವಾಣಿ
Загружено: 2021-08-15
Просмотров: 9178
Описание:
ಮೈಸೂರು ಜಿಲ್ಲೆಯ ‘ದೊಡ್ಡಾಸ್ಪತ್ರೆ’ ಎಂದೇ ಜನಪ್ರಿಯವಾಗಿರುವ ಕೆ.ಆರ್.ಆಸ್ಪತ್ರೆಗೆ ಮೇಜರ್ ಸರ್ಜರಿ ನಡೆಸುವುದಾಗಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಇತ್ತೀಚೆಗೆ ಹೇಳಿದ್ದರು. ಸಮಸ್ಯೆಗಳ ಕೂಪವಾಗಿರುವ ಆಸ್ಪತ್ರೆಯ ಮೂಲ ರೋಗಕ್ಕೇ ಶಸ್ತ್ರಚಿಕಿತ್ಸೆ ಮಾಡಬೇಕು ಎಂಬುದು ರೋಗಿಗಳು, ವೈದ್ಯರು ಹಾಗೂ ಸಾರ್ವಜನಿಕರ ಆಗ್ರಹವಾಗಿದೆ. 1,041 ಹಾಸಿಗೆಗಳ ಸೌಲಭ್ಯ ಇರುವ ಆಸ್ಪತ್ರೆಗೆ ಪ್ರತಿದಿನ ಸಾವಿರಾರು ರೋಗಿಗಳು ಬರುತ್ತಾರೆ. ಆದರೆ, ಮೂಲಸೌಕರ್ಯ, ವೈದ್ಯರು, ದಾದಿಯರು, ಸಹಾಯಕ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯ ಕೊರತೆಯಿಂದಾಗಿ ರೋಗಿಗಳು ಪರಿತಪಿಸುವಂತಾಗಿದೆ. ಕಾಯಂ ವೈದ್ಯಕೀಯ ಸೂಪರಿಂಟೆಂಡೆಂಟ್ಗಳನ್ನು ನೇಮಿಸುವುದು, ವೈದ್ಯರು, ದಾದಿಯರ ನೇಮಕ, ಔಷಧಗಳ ಸಮರ್ಪಕ ಪೂರೈಕೆಗೆ ಒತ್ತು ನೀಡಬೇಕು ಎಂಬುದು ರೋಗಿಗಳ ಆಗ್ರಹವಾಗಿದೆ.
#K.R. Hospital Mysore #Mysore #Mysuru
#Karnataka #Videos #Kannada #Prajavani
ಯೂಟ್ಯೂಬ್ ಚಂದಾದಾರರಾಗಿ: / prajavani
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ: https://t.me/Prajavani1947
Повторяем попытку...
Доступные форматы для скачивания:
Скачать видео
-
Информация по загрузке: