Mylara Lingeshwara Karnika 2022 : ಆಕಾಶದೆತ್ತರದ ಗುಡ್ಡಕ್ಕೆ ಶಿಶು ಏರೀತಲೇ ಪರಾಕ್! | Vijay Karnataka
Автор: Vijay Karnataka | ವಿಜಯ ಕರ್ನಾಟಕ
Загружено: 2022-10-04
Просмотров: 214626
Описание:
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಮಾಲತೇಶ ದೇವರ ಕಾರ್ಣಿಕೋತ್ಸವ ಮಂಗಳವಾರ ಸಂಜೆ ನಡೆಯಿತು. ಸುಮಾರು 20 ಅಡಿ ಬಿಲ್ಲನ್ನೇರಿದ ಗೊರವಪ್ಪ ಕಾರ್ಣಿಕ ನುಡಿದು ಬಿಲ್ಲಿನಿಂದ ಕೆಳಗೆ ಧುಮುಕಿದ. ಆಕಾಶದೆತ್ತರದ ಗುಡ್ಡಕ್ಕೆ ಶಿಶು ಏರೀತಲೇ ಪರಾಕ್ ಎಂದು ಗೊರವಪ್ಪ ನಾಗಪ್ಪ ಕೆಳಗೆ ಧುಮುಕುತ್ತಿದ್ದಂತೆ ಭಕ್ತರು ನೆಲಕ್ಕೆ ತಾಗದಂತೆ ಗೊರವಪ್ಪನನ್ನು ಹಿಡಿದರು.
ಈ ವೇಳೆ ಗೊರಪ್ಪನ ದೇಹ ಯಾವ ಕಡೆ ಬೀಳುತ್ತೆ ತಲೆ ಯಾವ ಕಡೆ ಬೀಳುತ್ತೆ ಎಂಬುದನ್ನು ನೋಡಲಾಗುತ್ತಿದೆ. ಆ ಕಡೆ ಒಳ್ಳೇಯ ಬೆಳೆ ಮಳೆಯಾಗುತ್ತೆ ಎಂದು ಭಕ್ತರು ನಂಬುತ್ತಾರೆ. ಕಾರ್ಣಿಕವಾಗುತ್ತಿದ್ದಂತೆ ಭಕ್ತರು ಪ್ರಸ್ತುತ ಕಾರ್ಣಿಕದ ಅರ್ಥವನ್ನ ವಿಶ್ಲೇಷಿಸಿದರು. ಸಣ್ಣ ಸಣ್ಣ ರೈತರು ಸಹ ಉತ್ತಮವಾದ ಬೆಳೆ ಬೆಳೆಯುತ್ತಾರೆ. ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ ಎಂದು ಭಕ್ತರು ಕಾರ್ಣಿಕದ ವಿಶ್ಲೇಷಣೆ ಮಾಡಿದರು.
ಈ ಕುರಿತಂತೆ ಮಾತನಾಡಿದ ದೇವಸ್ಥಾನದ ಅರ್ಚಕ ಸಂತೋಷ್ ಭಟ್, ಯುವಕನಿಗೆ ರಾಜ್ಯದ ಸಿಎಂ ಸ್ಥಾನ ಸಿಗಲಿದೆ ಎಂದು ಕಾರ್ಣಿಕೋತ್ಸವವನ್ನ ಅರ್ಥೈಸಿದರು. ಪ್ರತಿ ವರ್ಷ ಆಯುಧ ಪೂಜೆ ದಿನ ದೇವರಗುಡ್ಡದ ಕಾರ್ಣಿಕೋತ್ಸವ ನಡೆಯುತ್ತದೆ. ಮೈಲಾರದ ಕಾರ್ಣಿಕ ಮುಂಗಾರು ಮಳೆಯ ಭವಿಷ್ಯವಾಣಿ ಎಂದು ನಂಬಿದರೆ. ದೇವರಗುಡ್ಡದ ಕಾರ್ಣಿಕೋತ್ಸವವನ್ನ ಹಿಂಗಾರಿನ ಭವಿಷ್ಯವಾಣಿ ಎಂದು ನಂಬಲಾಗುತ್ತದೆ.
#Haveri #MylaraLingeshwaraKarnika #devaraguddakarnika
Our Website : https://Vijaykarnataka.com
Facebook: / vijaykarnataka
Twitter: / vijaykarnataka
Повторяем попытку...
Доступные форматы для скачивания:
Скачать видео
-
Информация по загрузке: