ycliper

Популярное

Музыка Кино и Анимация Автомобили Животные Спорт Путешествия Игры Юмор

Интересные видео

2025 Сериалы Трейлеры Новости Как сделать Видеоуроки Diy своими руками

Топ запросов

смотреть а4 schoolboy runaway турецкий сериал смотреть мультфильмы эдисон
Скачать

ಶರಣೆಂಬೆ ಭೂತೇಶ ಶರಣೆನಲು ಸಂತೋಷ | ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಭಕ್ತಿಗೀತೆ | Maranakatte

Автор: ರಕ್ಷಿತ್‌ ಕದಳಿ🚩🕉

Загружено: 2022-08-12

Просмотров: 180783

Описание: Maranakatte shree bramhalingeshwara bhakthigeethe
ಆರಾಧ್ಯ ಮೂರ್ತಿಯ ಭಕ್ತಿಗೀತೆಗಳನ್ನು ನಿರಂತರವಾಗಿ ಅಪ್ಲೋಡ್ ಮಾಡುವ ಯೋಚನೆಯೊಂದಿಗೆ ಯುಟ್ಯೂಬ್ ಚಾನಲ್‌ ನ್ನು ಆರಂಭಿಸಿದ್ದೇವೆ. "Subscribe" ಮೂಲಕ ನಿಮ್ಮದೊಂದು ಬೆಂಲವಿರುತ್ತದೆಂದು ನಮ್ಮ ನಂಬುಗೆ...🙏🙏🙏

Subscribe Link : https://www.youtube.com/channel/UC9ce...

ಭಕ್ತಿಗೀತೆಗಳು: https://youtube.com/playlist?list=PLJ...

Pls subscribe our channel 🙏

ವೈವಸ್ವತ ಮನ್ವಂತರಾಂತ್ಯದಲ್ಲಿ ಇಪ್ಪತ್ತೆಂಟನೇ ದ್ವಾಪರಯುಗದ ಅಂತ್ಯದಲ್ಲಿ ಪತ್ನಿಸಹಿತನಾದ ಮೂಕಾಸುರನನ್ನು ಕೊಂದ ಮೂಕಾಂಬಿಕೆಯು ಎಲ್ಲಿ ವಾಸ ಮಾಡಿದಳೋ, ಅಂಥಾ ಪ್ರಸಿದ್ಧವಾದ ಕೋಲಪುರ ಕ್ಷೇತ್ರ[೨][೩] ದಲ್ಲಿ ದೇವಿಯಿಂದ ಮೂಕಾಸುರನನ್ನು ಎಲ್ಲಿ ನಾಶಮಾಡ್ಲ್ಪಟ್ಟಿತ್ತೋ ಆ ಸ್ಥಳವೇ ಮಾರಣಕಟ್ಟೆ ಎಂದು ಪ್ರಸಿದ್ಧಿಯಾಗಲ್ಪಟ್ಟಿತು. ಮಾರನಕಟ್ಟೆ ಸ್ಥಳದಲ್ಲಿ ಮಣ್ಣಿನ ಪೀಠದಲ್ಲಿ ಬ್ರಹ್ಮಲಿಂಗವೆಂಬ ಹೆಸರಿನಿಂದ ಆ ಮೂಕಾಸುರ[೪] ನೆಂಬ ದೈತ್ಯನು ಬಲಿಷ್ಠನಾದ ಭೂತಾದಿಪತಿತ್ವವನ್ನು ಹೊಂದಿದವನಾದನು.

ಯಾವಾಗ ಮೂಕಾಸುರನು ಶ್ರೀದೇವಿಯಿಂದ ಯುದ್ಧದಲ್ಲಿ ಕೊಲ್ಲಲ್ಪಟ್ಟನೋ ಆ ಪ್ರಾಣೋತ್ಕ್ರ್ಮಣದ ಸಮಯದಲ್ಲಿ ಹಿಂದಿನ ಜನ್ಮದ ಪುಣ್ಯಾಂಶದ ಸುಕೃತದಿಂದ ಸದ್ಭುದ್ಧಿಯುಂಟಾಗತಕ್ಕಂಥಾದ್ದಾಯಿತು. ಅಚಲವಾದ ಸದ್ಭಕ್ತಿಯಿಂದ ಜಗಜ್ಜನನಿಯಾದ ಶ್ರೀದೇವಿಯನ್ನು ಸ್ತತಿಸುವವನಾಗಿ ದೇವಿಯನ್ನು ಕುರಿತು ಉದ್ಧಂಡ ನಮಸ್ಕಾರವನ್ನು ಮಾಡುವವನಾದನು. ಮೂಕಾಸುರನ ಸದ್ಭಕ್ತಿಗೆ ಮೆಚ್ಚಿದವಳಾದ ಶ್ರೀದೇವಿಯು "ಎಲೈ ಅಸುರನೇ ನಿನಗೆ ಕಲ್ಯಾಣವಾಗಲಿ ನಿನ್ನ ಮನಸ್ಸಿನಲ್ಲಿ ಏನನ್ನು ಕೇಳಬೇಕೊ ಆ ವರವನ್ನು ಕೇಳುವವನಾಗು" ಎಂದು ಕೇಳಿದಳು ಅದಕ್ಕೆ ಮೂಕಾಸುರನು ಈ ಪ್ರಕಾರ ಕೇಳುವವನಾದನು "ಎಲೈ ಅಂಬಿಕೆಯೇ ನೀನು ನನ್ನ ಮೇಲೆ ಸಂತುಷ್ಟಳಾಗಿ ವರವನ್ನು ಕೊಡುವವಳಾದರೆ ನಿನ್ನ ಸಮೂಪದಲ್ಲೆಯೇ ನಮ್ಮವರಿಂದ ಕೂಡಿದವರಾಗಿ ನಿನ್ನ ಸೇವೆಯನ್ನು ಮಾಡುವಂತೆ ಅನುಗ್ರಹಿಸುವಳಾಗು. ಎಲೈ ಮಹಾದೇವಿಯೇ ನೀನು ವರ ಕೊಡುವವಳಾದರೆ ನನ್ನ ಮನಸ್ಸಿನ ಅಪೇಕ್ಷೆಯಂತೆ ನಿನ್ನ ಚರಣ ಕಮಲ ಸೇವೆ ಮಾಡುವಂತೆಯೂ ನಿನ್ನಲ್ಲಿ ಅಚಂಚಲವಾದ ಭಕ್ತಿಯನ್ನು ಅನುಗ್ರಹಿಸುವವಾಳಾಗು" ಎಂದನು. ಶ್ರೀ ದೇವಿಯು ಮೂಕಾಸುರನ ಈ ಪ್ರಕಾರವಾದ ವಾಕ್ಯವನ್ನು ಕೇಳಿದವಳಾಗಿ ಅವನ ಭಕ್ತಿಗೆ ಮಚ್ಚಿದವಳಾಗಿ ಈ ಪ್ರಕಾರ ಹೇಳುವವಳಾದಳು "ದಾನವೇಂದ್ರನಾದ ಎಲೈ ಮೂಕನೇ ನೀನು ತಪೋಗುಣದಿಂದ ಕೂಡಿದವನಾದ್ದತರಿಂದ ಈ ಹೊತ್ತಿನಿಂದ ನನ್ನ ಸಮೂಪದಲ್ಲಿಯೇ ಭೂತಗಳಿಗೆಲ್ಲಾ ಒಡೆಯನಾಗಿ ವಾಸ ಮಾಡುವವನಾಗು. ನೀನು ಇಲ್ಲಿಯೇ ಮಾರಣಪಟ್ಟವನಾದ್ದರಿಂದ ಭೂತಗಣಗಳಿಗೆಲ್ಲಾ ಮೂಖ್ಯವಾಗಿ ಮಾರನಕಟ್ಟೆ ಬ್ರಹ್ಮನೆಂದು ಪ್ರಸಿದ್ದಿಯುಳ್ಳವನಾಗು ಮತ್ತು ನಿನ್ನ ಪರಿವಾರದವರೂ ಕೂಡ ಮಾರನಕಟ್ಟೆ ಗಣಗಳು ಎಂದು ಪ್ರಸಿದ್ಧರಾಗಲಿ. ಮತ್ತು ನಿನ್ನ ಮರಣವಾದ ಸ್ಥಳವು ಎತ್ತರವಾಗಿ ಕಟ್ಟೆಯಂತೆ ಇರುವುದರಿಂದಲು 'ಮಾರಣಕಟ್ಟೆ' ಎಂದು ಈ ಕಲಿಯಗದಲ್ಲಿ ಪ್ರಸಿದ್ದಿಯಾಗಲ್ಪಡಲಿ. ನನ್ನ ಶತ್ರುವಾದ ನೀನು ಯಾವ ಜಾಗದಲ್ಲಿ ಕಟ್ಟೆಯಂತೆ ಇರುವಲ್ಲಿ ಮರಣವನ್ನು ಹೊಂದಿದೆಯೋ ಆ ಸ್ಥಳವು ನಿನ್ನ ಪ್ರಾರ್ಥನೆ ಮೇರೆಗೆ ಕಲಿಯುಗದಲ್ಲಿ ಮಾರನಕಟ್ಟ್ಟೆ ಎಂದು ಪ್ರಸಿದ್ದಿ ಹೊಂದಲಿ. ಮತ್ತು ನಿನ್ನ ಸಹಾಯಕ್ಕಾಗಿ ಯಕ್ಷೇಶ್ವರಿಯನ್ನು ಚೌಂಡೇಶ್ವರಿಯನ್ನು ಕೊಡುವವಳಾಗುತ್ತೇನೆ. ಇವರಿಬ್ಬರ ಶಕ್ತಿಯಿಂದ ಕೂಡಿದವನಾಗಿಯೂ (ಸ್ವ) ನಿನ್ನವರಾದ ಗಣಗಳಿಂದ ಕೂಡಿದವನಾಗಿ ಸದರಿಸ್ಥಳದಲ್ಲಿ ವಾಸವನ್ನು ಮಾಡುವವನಾಗು. ಇಂದಿನಿಂದ ನೀನು ನನ್ನ ಸೇವಕನಾಗಿ ಈ ಕೋಲಾಪುರ ಸಮೀಪದಲ್ಲಿಯೇ ವಾಸ ಮಾಡುವವನಾಗಿ ನನ್ನ ಸಂತೋಷಕ್ಕಾಗಿ ಧರ್ಮಕರ್ಮಾದಿಗಳನ್ನು ಸದಾಕಾಲ ಮಾಡುವವನಾಗು. ಯಾರು ಸಜ್ಜನರ ವಸ್ತುಗಳನ್ನು ಅಪಹರಿಸುತ್ತಾರೋ ಅಂಥಾ ದುಷ್ಟರನ್ನು ಪೀಡಿಸಿ, ಸಜ್ಜನರ ಬೇಡಿಕೆಯನ್ನು ನೆರವೇರಿಸುವವನಾಗು. ಸಜ್ಜನರಿಗೆ ಅವರ ವಸ್ತುವನ್ನು ಸಿಕ್ಕುವಂತ ಮಾಡಿ, ಸಿಕ್ಕಿದ ಸೊತ್ತಿನ ಹತ್ತನೇ ಒಂದು ಪಾಲಿನಂತೆ ಸ್ವೀಕಾರ ಮಾಡಿದವನಾಗಿ ಅದರಿಂದ ಅನೇಕ ಸ್ತ್ಕಾರ್ಯಾದಿಗಳನ್ನು ಮಾಡುವವನಾಗು. ಸತ್ಯಾಸತ್ಯದ ಬಗ್ಗೆ ಯಾರು ಪ್ರಮಾಣ ಮಾಡುತ್ತಾರೋ ನನ್ನನ್ನು ನನ್ನ ಭಕ್ತರನ್ನು ಮತ್ತು ನಿನ್ನನ್ನೂ ಸಹ ಯಾರು ನಿಂದನೆಯನ್ನು ಮಾಡುತ್ತಾರೋ, ಅಂಥವರನ್ನು ಶಿಕ್ಷಿಸಿ ಅವರವರ ಅಪರಾದಕ್ಕೆ ತಕ್ಕಂತೆ ದಂಡವನ್ನು ಧನದ ರೋಪವಾಗಿ ವಸೂಲು ಮಾಡಿ ಆ ಹಣವನ್ನು ಸತ್ಕಾರ್ಯಾದಿಗಳಿಗೆ ವಿನಿಯೋಗಿಸುವವನಾಗು. ಯಾರು ಭೂತಾದಿಗಳಿಗೆ ಆವೇಶರಾದರು ಮತ್ತು ಯಾರು ಭಯಾದಿಗಳಿಂದ ಕೂಡಿದವರಾಗಿ ಯಾರು ನನ್ನನ್ನು ಪ್ರಾರ್ಥಿಸುತ್ತಾರೋ ಅವರನ್ನು ನೇನು ಸಂರಕ್ಷಿಸಿ ಶಕ್ತ್ಯಾನುಸಾರ ಅವರಿಂದ ಧನವನ್ನು ಸಂಗ್ರಹಿಸಿ ಧರ್ಮಾದಿ ಸತ್ಕಾರ್ಯವನ್ನು ಮಾಡುವವನಾಗು ಮತ್ತು ವಿವಾಹ ಕಾಲದಲ್ಲಿ ಪುತ್ರೋತ್ಸವ ಕಾಲದಲ್ಲಿ ಚಿನ್ನವನ್ನಾಗಲಿ, ಭೂಮಿಯನ್ನಾಗಲಿ, ಧನವನ್ನಾಗಲಿ ವ್ಯಾಪಾರ ಇತ್ಯಾದಿಗಳಲ್ಲಿ ಅವರಿಗೆ ವಿಘ್ನಾದಿ ತೊಂದರೆಗಳನ್ನು ನಿವಾರಣೆ ಮಾಡಿ ಅವರಿಂದ ಧನಾಧಿಗಳನ್ನು ತೆಗೆದುಕೊಂಡು ದೋಷಹರಿತ ಸತ್ಕಾರ್ಯಾದಿಗಳನ್ನು ನಡೆಸು. ಜನರಿಗೆಲ್ಲಾ ಸದ್ಭುದ್ದಿಯನ್ನುಂಟುಮಾಡಿ ನನ್ನ ಉತ್ಸವಾದಿ ಕಾರ್ಯಕಲಾಪಗಳಲ್ಲಿ ಬಂದು ಸೇವಾ ಕಾರ್ಯಾದಿಗಳನ್ನು ಮಾಡಿಸಿ ಮತ್ತು ನಿನ್ನ ಶಕ್ತಿಗಳಿಂದಲೂ ನರವೇರಿಸಿ ಅನನ್ಯವಾದ ಭಕ್ತಿಯಿಂದ ಸತ್ಕಾರ್ಯವನ್ನು ಮಾಡುವವನಾಗು. ಕಲಿಯುಗದ ಒಂದು ಪಾಲು ಕಳೆಯುವ ನಾಲ್ಕು ಸಾವಿರ ವರ್ಷಗಳ ಕಾಲದಲ್ಲಿ ನನ್ನ ದರ್ಷನಾಕಾಂಕ್ಷೆಯಾಗಿ ತೌಳವ ದೇಶದ ವೈಷ್ಣವ್ಯಾಗ್ರಣಿಯಾದ ಯತೀನ್ವಠನೊಬ್ಬನು ಈ ಕ್ಷೇತ್ರಕ್ಕೆ ಬರುವವನಾಗುತ್ತಾನೆ. ಕಲಿಯ ಪ್ರಾಬಲ್ಯದಿಂದ ಇನ್ನೂರ ಅರವತ್ತಾರು ವರ್ಷ ಕಾಲದಲ್ಲಿ ಸದ್ರಿ ಗ್ರಾಮದಲ್ಲಿ ಕ್ಷೇಮ ಡಾಮರಾ ದ್ಯೋತ ದ್ರವ್ಯಗಳಿಂದ ದರಿದ್ರತ್ವ ಉಂಟಾಗಿ ಕುಗ್ರಾಮವಾಗಿ ಗಣಗಳಿಂದ ಕೂಡಿದ ನೀನು ಸತ್ವಹೀನನಾಗತಕ್ಕಂಥವನಾಗುವಿ. ನೀನು ನಿತ್ಯವೂ ನನ್ನ ಆರಾಧನೆಯಿಂದ ಸಂತುಷ್ಟ ಮನಸ್ಸುಳ್ಳವನಾಗಿ ನನ್ನ ಸನ್ನಿಧಾನದಲ್ಲಿಯೇ ಇದ್ದಂತೆ ಭಾವನೆಯನ್ನು ಮಾಡೀಕೊಳ್ಳುವವನಾಗು ಹೀಗೆ ಕೆಲವು ಕಾಲಕ್ರಮೇಣ ನೀನು ಮೂಲಸ್ಥಳವಾದ ಮಾರಣಕಟ್ಟೆಯೆಂಬಲ್ಲಿ ಪೂರ್ವದಂತೆ ವಾಸ ಮಾಡಿದವನಾಗಿದ್ದು ನಿನ್ನ ಶಕ್ತಿಯಿಂದಲೂ ಮತ್ತು ನನ್ನ ಅನುಗೃಹ ಶಕ್ತಿಯಿಂದಲೂ ಮುಂಚಿನಂತೆಯೇ ಧರ್ಮ ಆಮೆಶ ವಚನಾದಿ ನಿಯಮವನ್ನು ಮಾಡುವವನಾಗು." ಶ್ರೀದೇವಿಯು ಮೂಕದೈತ್ಯನನ್ನು ಕುರಿತು ಈ ಪ್ರಕಾರ ಆಜ್ಞೆ ಮಾಡಿ ನಿಸರ್ಗವಾದ ಮೂಕಾಸುರ ಇತ್ಯಾದಿ ವರ್ಗದ ಮುಂಬಾಗದಲ್ಲಿಯೇ ಶಿವನಿಂದ ಕೂಡಿದವಳಾಗಿ ಕೋಲಾಪುರದ ಸರ್ವಾತ್ಮ ಸ್ವರೂಪವಾದ ದಿವ್ಯ ಲಿಂಗದಲ್ಲಿ ಐಕ್ಯಳಾದಳು. ಆ ಲಿಂಗದಲ್ಲಿ ಐಕ್ಯ ಹೊಂದಿದ ದಿನದಿಂದ ತ್ರಿಗುಣಾತ್ಮಕ ಶಕ್ತಿಯುಳ್ಳ ಮಹಾಲಕ್ಷ್ಮಿಯು ಶಕ್ತಿಯಿಂದಲೂ ಶಿವನಿಂದಲೂ ಕೂಡಿದವಳಾಗಿ ಮೂಕಾಸುರನನ್ನು ಕೊಂದವಳಾದ್ದರಿಂದ "ಮೂಕಾಂಬಿಕೆ"[೫][೬] ಎಂಬ ಹೆಸರಿನಿಂದ ಪ್ರಸಿದ್ಧಿ ಹೊಂದಿದವಳಾಗಿಯೂ ಭಕ್ತಾಧಿಗಳ ಇಷ್ಟಾರ್ಥವನ್ನು ಅನುಗ್ರಹಿಸುವುದಕ್ಕೆ ಕಾಮದೇನುವಿನಂತೆ ಇರತಕ್ಕವಳಾಗಿ ಪ್ರಸಿದ್ಧಿಯನ್ನು ಹೊಂದಿದಳು. ಮೂಕಾಸುರನು ಕೂಡಲೆ ತನ್ನ ಅಸುರೀ ಶರೀರ ಸ್ವಭಾವವನ್ನು ಬಿಟ್ಟವನಾಗಿ ಭೂತಪತಿಯಾದ "ಬ್ರಹ್ಮಲಿಂಗತ್ವ"ವನ್ನು ಪಡೆದು ದೇವಿಯ ಸಮೂಪದಲ್ಲಿಯೇ ರಾರಾಜಿಸುತ್ತ ತನ್ನ ಶಕ್ತಿಯಿಂದಲೂ ಶ್ರೀ ದೇವಿಯ ಅನುಗ್ರಹಶಕ್ತಿಯಿಂದಲೂ ನಾನಾ ಕರ್ಯಾತತ್ವರನಾಗುವವನಾದನು.

ಹೀಗೆ ಮೂಕಾಸುರನು ಅಸುರನಾದರೂ ಸಹ ಶ್ರೀ ದೇವಿಯಿಂದ ವರವನ್ನು ಪಡೆದು "ಶ್ರೀ ಬ್ರಹ್ಮಲಿಂಗೇಶ್ವರ ಸ್ವಾಮಿ" ಎಂದು ಹೆಸರು ಪಡೆದುಕೊಂಡನು.

ಮಾಹಿತಿ : ವಿಕಿಪೀಡಿಯಾ

Не удается загрузить Youtube-плеер. Проверьте блокировку Youtube в вашей сети.
Повторяем попытку...
ಶರಣೆಂಬೆ ಭೂತೇಶ ಶರಣೆನಲು ಸಂತೋಷ | ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಭಕ್ತಿಗೀತೆ | Maranakatte

Поделиться в:

Доступные форматы для скачивания:

Скачать видео

  • Информация по загрузке:

Скачать аудио

Похожие видео

ಅಪ್ಪಾ ಅಪ್ಪಾ ಮಾರಣಕಟ್ಟೆಯ ಕ್ಷೇತ್ರವೆಲ್ಲಿದೆ | ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ಭಕ್ತಿಗೀತೆ|Appa appa Maranakatteya

ಅಪ್ಪಾ ಅಪ್ಪಾ ಮಾರಣಕಟ್ಟೆಯ ಕ್ಷೇತ್ರವೆಲ್ಲಿದೆ | ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ಭಕ್ತಿಗೀತೆ|Appa appa Maranakatteya

ಕನೇರಿ ಕಾಡಸಿದ್ದೇಶ್ವರ ಮಹಾಸ್ವಾಮಿಗಳ ಆಕ್ರೋಶದ ಮಾತುಗಳು ಕೇಳಿ ಬನಾರಸ್ ಗೆ ಹೋಗಿ ಹೆಂಗಸರ ವಸ್ತ್ರ ಖರೀದಿ?

ಕನೇರಿ ಕಾಡಸಿದ್ದೇಶ್ವರ ಮಹಾಸ್ವಾಮಿಗಳ ಆಕ್ರೋಶದ ಮಾತುಗಳು ಕೇಳಿ ಬನಾರಸ್ ಗೆ ಹೋಗಿ ಹೆಂಗಸರ ವಸ್ತ್ರ ಖರೀದಿ?

ಏಳಯ್ಯಾ ಶ್ರೀ ಬ್ರಹ್ಮಲಿಂಗೇಶ್ವರ| ಶ್ರೀ ಬ್ರಹ್ಮಲಿಂಗೇಶ್ವರ ಭಕ್ತಿಗೀತೆ| ಸುಪ್ರಭಾತ | Maranakatte Bramhlingeshwara

ಏಳಯ್ಯಾ ಶ್ರೀ ಬ್ರಹ್ಮಲಿಂಗೇಶ್ವರ| ಶ್ರೀ ಬ್ರಹ್ಮಲಿಂಗೇಶ್ವರ ಭಕ್ತಿಗೀತೆ| ಸುಪ್ರಭಾತ | Maranakatte Bramhlingeshwara

Джем – ಶರಣೆಂಬೆ ಭೂತೇಶ ಶರಣೆನಲು ಸಂತೋಷ | ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಭಕ್ತಿಗೀತೆ | Maranakatte

Джем – ಶರಣೆಂಬೆ ಭೂತೇಶ ಶರಣೆನಲು ಸಂತೋಷ | ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಭಕ್ತಿಗೀತೆ | Maranakatte

Abhayadata | Maranakatte Brahmalingeshwara Devotional Song | Manu Shetty Kolali | Kolali production

Abhayadata | Maranakatte Brahmalingeshwara Devotional Song | Manu Shetty Kolali | Kolali production

ಎದ್ದು ಬಾ ಬ್ರಹ್ಮಲಿಂಗೇಶ್ವರ ಮಾರಣಕಟ್ಟೆ| Yeddu ba bramhaligeshwara | Maranakatte bramhalingeshwara

ಎದ್ದು ಬಾ ಬ್ರಹ್ಮಲಿಂಗೇಶ್ವರ ಮಾರಣಕಟ್ಟೆ| Yeddu ba bramhaligeshwara | Maranakatte bramhalingeshwara

ಎಷ್ಟು ಸಾಹಸವಂತ | Eshtu Sahasavantha | Dr.Vidyabhushana | Shri Vadiraajaru | Thirumale Srinivas

ಎಷ್ಟು ಸಾಹಸವಂತ | Eshtu Sahasavantha | Dr.Vidyabhushana | Shri Vadiraajaru | Thirumale Srinivas

ಬೆನಕ ಬೆನಕ ಏಕದಂತ | Benaka Benaka Ekadanta | BELAGAYITHU YELU | Ganapati Songs Kannada

ಬೆನಕ ಬೆನಕ ಏಕದಂತ | Benaka Benaka Ekadanta | BELAGAYITHU YELU | Ganapati Songs Kannada

ಮಾರಣಕಟ್ಟೆಯ ಬ್ರಹ್ಮಲಿಂಗೇಶನ ಕಥೆಯನು ಆಲಿಸಿರಿ | Maranakatteya bramhalingeshana katheyanu alisiri

ಮಾರಣಕಟ್ಟೆಯ ಬ್ರಹ್ಮಲಿಂಗೇಶನ ಕಥೆಯನು ಆಲಿಸಿರಿ | Maranakatteya bramhalingeshana katheyanu alisiri

ತುಳುನಾಡ ಭಕ್ತಿ ಪದುಕುಲು - ಧರ್ಮಸ್ಥಳ..ಕುಕ್ಕೆ..ಕಟೀಲ್..ಪೊಳಲಿ..ಸ್ವಾಮಿ ಕೊರಗಜ್ಜ | Tulunada Bhakti Padukulu

ತುಳುನಾಡ ಭಕ್ತಿ ಪದುಕುಲು - ಧರ್ಮಸ್ಥಳ..ಕುಕ್ಕೆ..ಕಟೀಲ್..ಪೊಳಲಿ..ಸ್ವಾಮಿ ಕೊರಗಜ್ಜ | Tulunada Bhakti Padukulu

appa appa maranakatte

appa appa maranakatte

BRAHMALINGA SHARANU|| NANNA ARADHYANE SHARANU|| MARANAKATTE BRAHMALINGESHWARA SONG|| @A!g creation

BRAHMALINGA SHARANU|| NANNA ARADHYANE SHARANU|| MARANAKATTE BRAHMALINGESHWARA SONG|| @A!g creation

ಶ್ರೀ ರಾಘವೇಂದ್ರ ಭಕ್ತಿಗೀತೆಗಳು | ಒಂದು ಬಾರಿ ಬಂದು ನೋಡಿ | Powerful Raghavendra Bhakti Songs In Kannada

ಶ್ರೀ ರಾಘವೇಂದ್ರ ಭಕ್ತಿಗೀತೆಗಳು | ಒಂದು ಬಾರಿ ಬಂದು ನೋಡಿ | Powerful Raghavendra Bhakti Songs In Kannada

Appa Appa Maranakatte bhakti song

Appa Appa Maranakatte bhakti song

ನಂಬಿ ಬಂದೇನು ನನ್ನೊಡೆಯ ಮಾರಣಕಟ್ಟೆಯ ಬ್ರಹ್ಮಲಿಂಗ ಬ್ರಹ್ಮ ಸೌಖ್ಯ ಮೆಲೋಡಿ ಕುಂದಾಪುರ

ನಂಬಿ ಬಂದೇನು ನನ್ನೊಡೆಯ ಮಾರಣಕಟ್ಟೆಯ ಬ್ರಹ್ಮಲಿಂಗ ಬ್ರಹ್ಮ ಸೌಖ್ಯ ಮೆಲೋಡಿ ಕುಂದಾಪುರ

ಬೆನಕ ಬೆನಕ ಏಕದಂತ | BELAGAYITHU YELU | Wednesday Vinayaka Devotional Songs Kannada

ಬೆನಕ ಬೆನಕ ಏಕದಂತ | BELAGAYITHU YELU | Wednesday Vinayaka Devotional Songs Kannada

Mandarthi Shree Durgambike

Mandarthi Shree Durgambike

ಪರಿಪಾಲಿಸೋ ದೇವ ಬ್ರಹ್ಮಲಿಂಗೇಶ| ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಭಕ್ತಿಗೀತೆ| Paripaliso deva bramhalingesha

ಪರಿಪಾಲಿಸೋ ದೇವ ಬ್ರಹ್ಮಲಿಂಗೇಶ| ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಭಕ್ತಿಗೀತೆ| Paripaliso deva bramhalingesha

ಎಷ್ಟು  ಸಾಹಸವಂತ ನೀನೇ ಬಲವಂತ || eshtu  sahasavantha || lyrical video || Dr vidybhushan ||

ಎಷ್ಟು ಸಾಹಸವಂತ ನೀನೇ ಬಲವಂತ || eshtu sahasavantha || lyrical video || Dr vidybhushan ||

ಸ್ವಾಮಿ ಬ್ರಹ್ಮಲಿಂಗೇಶ್ವರನೇ.. Maranakatte | Brahmalingeshwara | Kannada devotional Song

ಸ್ವಾಮಿ ಬ್ರಹ್ಮಲಿಂಗೇಶ್ವರನೇ.. Maranakatte | Brahmalingeshwara | Kannada devotional Song

© 2025 ycliper. Все права защищены.



  • Контакты
  • О нас
  • Политика конфиденциальности



Контакты для правообладателей: [email protected]