ಶ್ರೀಕೃಷ್ಣ ಅಶ್ವತ್ಥಾಮನಿಗೆ ಕೊಟ್ಟ ಶಾಪದ ನಿಜವಾದ ಅರ್ಥವೇನು? | Krishna and Ashwatthama | Sadhguru Kannada
Автор: Sadhguru Kannada
Загружено: 2023-01-21
Просмотров: 152656
Описание:
ಅಮರತ್ವವನ್ನು ಸಾಮಾನ್ಯವಾಗಿ ಒಂದು ವರ ಎಂದು ಪರಿಗಣಿಸಲಾಗುತ್ತದೆ. ಆದರೆ ನಿಜಕ್ಕೂ ಅದೊಂದು ಶಾಪವಾಗಬಹುದಾ? ಯಾರೇ ಆಗಲಿ ಅಂತಹ ಶಾಪವನ್ನು ಏಕೆ ಅನುಭವಿಸಬೇಕು? ಸದ್ಗುರುಗಳು ಮಹಾಭಾರತದ ಕಥೆಯೊಂದಿಗೆ ಇವುಗಳನ್ನು ವಿವರಿಸುತ್ತಾರೆ.
English video: • The Man Who Was Cursed With Immortality | ...
ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:
https://t.me/sadhgurukannada
ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್:
/ sadhgurukannada
ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್:
https://instagram.com/sadhguru_kannad...
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
http://onelink.to/sadhguru__app
ಈಶ ಫೌಂಡೇಷನ್ ಕನ್ನಡ ಬ್ಲಾಗ್:
https://isha.sadhguru.org/in/kn/wisdom
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
https://www.ishafoundation.org/ka/Ish...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
#krishna #kannada #sadhguru
Повторяем попытку...
Доступные форматы для скачивания:
Скачать видео
-
Информация по загрузке: