ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಸರ್ಕಾರಿ ಸಾರಿಗೆ ಬಸ್.
Автор: Bhumika News
Загружено: 2026-03-03
Просмотров: 597
Описание:
ಬಸ್ಸಿಗೆ ಬೆಂಕಿ ತಗಲುತ್ತಿದ್ದಂತೆ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ ಚಾಲಕ.
ಪ್ರಾಣಪಾಯದಿಂದ ಪಾರದ ಪ್ರಯಾಣಿಕರು.
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ, ಬೆಂಕಿ ನಂದಿಸುವಲ್ಲಿ ಯಶಸ್ವಿ.
ಸಾರಿಗೆ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ ಸವಾರರು.
ಚಿಕ್ಕಮಗಳೂರು ನಗರದ ಬೇಲೂರು ರಸ್ತೆ, ಜೂನಿಯರ್ ಕಾಲೇಜು ಮುಂಭಾಗ ಘಟನೆ.
ಬಸ್ ಗಳನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲವೆಂದು ಸಾರ್ವಜನಿಕರ ಆರೋಪ, ಆಕ್ರೋಶ.
ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಸರ್ಕಾರಿ ಸಾರಿಗೆ ಬಸ್; ಪ್ರಾಣಪಾಯದಿಂದ ಪಾರದ ಪ್ರಯಾಣಿಕರು.
ಶಾರ್ಟ್ ಸರ್ಕ್ಯೂಟ್ ನಿಂದ ಸರ್ಕಾರಿ ಸಾರಿಗೆ ಬಸ್ ವೊಂದು ಹೊತ್ತಿ ಉರಿದಿರುವ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆ ಜೂನಿಯರ್ ಕಾಲೇಜು ಮುಂಭಾಗ ನಡೆದಿದೆ.
ಚಿಕ್ಕಮಗಳೂರಿನಿಂದ ಬೇಲೂರಿಗೆ ಈ ಬಸ್ ತೆರಳುತ್ತಿತ್ತು, ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಬಸ್ ಗೆ ಬೆಂಕಿ ತಗುಲಿದೆ, ಬಸ್ಸಿಗೆ ಬೆಂಕಿ ತಗಲುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೂಡಲೇ ಕೆಳಗಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ವರ್ಗದವರು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಳೆಯ ಬಸ್ ಸಂಚಾರಕ್ಕೆ ಅನುಮತಿ ನೀಡಿದ್ದರಿಂದ ಹಾಗೂ ಬಸ್ ಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಈ ಅವಘಡ ಸಂಭವಿಸಿದ ಎಂದು ಸಾರಿಗೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
Повторяем попытку...
Доступные форматы для скачивания:
Скачать видео
-
Информация по загрузке: